ಜನಸಂದಣಿ ಬೆಳೆಯುತ್ತಿರುವುದನ್ನು ಕಂಡ ಯೇಸು, ಆ ದೆವ್ವವನ್ನು ಗದರಿಸಿ, “ಎಲೈ, ಕಿವುಡು ಮೂಕ ದೆವ್ವವೇ, ಇವನನ್ನು ಬಿಟ್ಟು ತೊಲಗು; ಇನ್ನೆಂದಿಗೂ ಇವನೊಳಗೆ ಪ್ರವೇಶಿಸಕೂಡದೆಂದು ನಿನಗೆ ಆಜ್ಞಾಪಿಸುತ್ತೇನೆ,” ಎಂದರು.