ಯೇಸುಸ್ವಾಮಿ ಮತ್ತು ಶಿಷ್ಯರು ಹೊರಟು ಗಲಿಲೇಯ ಮಾರ್ಗವಾಗಿ ಮುಂದಕ್ಕೆ ಪ್ರಯಾಣ ಮಾಡಿದರು. ಇದು ಯಾರಿಗೂ ತಿಳಿಯಬಾರದು ಎಂಬುದು ಯೇಸುವಿನ ಇಚ್ಛೆಯಾಗಿತ್ತು.