ಆಗ ಯೇಸುಸ್ವಾಮಿ ಸುತ್ತಲೂ ನೋಡಿ, ತಮ್ಮ ಶಿಷ್ಯರನ್ನು ಉದ್ದೇಶಿಸಿ, “ಐಶ್ವರ್ಯವುಳ್ಳವರಿಗೆ ದೇವರ ಸಾಮ್ರಾಜ್ಯವನ್ನು ಪ್ರವೇಶಿಸುವುದು ಎಷ್ಟೊಂದು ಕಷ್ಟ!” ಎಂದರು.