ಯೇಸುಸ್ವಾಮಿ ಮತ್ತು ಅವರ ಶಿಷ್ಯರು ಜೆರಿಕೊ ಪಟ್ಟಣವನ್ನು ತಲುಪಿದರು. ಅಲ್ಲಿಂದ ಹೊರಡುವಾಗ ಜನರ ದೊಡ್ಡಗುಂಪು ಅವರನ್ನು ಹಿಂಬಾಲಿಸಿತು.