kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ವಿಮೋಚನಕಾಂಡ

,

10ನೇ ಅಧ್ಯಾಯ

,
ವಚನ   47

ಕುರುಡು ಭಿಕ್ಷುಗಾರನಾದ, ತಿಮಾಯನ ಮಗ ಬಾರ್‍ತಿಮಾಯನು ದಾರಿಯ ಮಗ್ಗುಲಲ್ಲಿ ಕುಳಿತಿದ್ದನು. ಆ ಮಾರ್ಗವಾಗಿ ಹೋಗುತ್ತಿರುವಾತನು ನಜರೇತಿನ ಯೇಸು ಎಂದು ಕೇಳಿದೊಡನೆಯೇ, ಅವನು, “ಯೇಸುವೇ, ದಾವೀದ ಕುಲಪುತ್ರರೇ, ನನಗೆ ದಯೆತೋರಿ,” ಎಂದು ಗಟ್ಟಿಯಾಗಿ ಕೂಗಿಕೊಂಡನು.

Go to Home Page