ಯಾರಾದರೂ ನಿಮ್ಮನ್ನು ‘ಅದನ್ನೇಕೆ ಬಿಚ್ಚುತ್ತೀರಿ?’ ಎಂದು ಕೇಳಿದರೆ, ‘ಪ್ರಭುವಿಗೆ ಇದು ಬೇಕಾಗಿದೆ. ಅವರು ಇದನ್ನು ಬೇಗನೆ ಹಿಂದಕ್ಕೆ ಕಳುಹಿಸಿಕೊಡುವರು,’ ಎಂದು ಹೇಳಿ,” ಎಂದರು.