ಯಜಮಾನ ಆಮೇಲೆ ಮತ್ತೊಬ್ಬ ಸೇವಕನನ್ನು ಕಳುಹಿಸಿದ. ಇವನನ್ನು ಅವರು ಕೊಂದುಹಾಕಿದರು. ಇನ್ನೂ ಅನೇಕರನ್ನು ಕಳುಹಿಸಲು, ಅವರಲ್ಲಿ ಕೆಲವರನ್ನು ಹೊಡೆದರು, ಕೆಲವರನ್ನು ಕಡಿದುಹಾಕಿದರು.