ಯಜಮಾನನಿಗೆ ಇನ್ನು ಉಳಿದಿದ್ದವನೆಂದರೆ ಅವನ ಮುದ್ದುಮಗನೊಬ್ಬನೇ, “ನನ್ನ ಮಗನಿಗಾದರೂ ಅವರು ಮರ್ಯಾದೆಕೊಟ್ಟಾರು,” ಎಂದು ಭಾವಿಸಿ, ಕಟ್ಟಕಡೆಗೆ ಆ ಯಜಮಾನ ತನ್ನ ಮಗನನ್ನೇ ಅವರ ಬಳಿಗೆ ಕಳುಹಿಸಿದ.