ಯೇಸುಸ್ವಾಮಿ ದೇವಾಲಯದಿಂದ ಹೊರಗೆ ಬರುತ್ತಿದ್ದಾಗ ಅವರ ಶಿಷ್ಯರಲ್ಲಿ ಒಬ್ಬನು, “ಗುರುವೇ, ಅತ್ತ ನೋಡಿ; ಎಂಥ ಬಾರಿ ಕಲ್ಲುಗಳು! ಎಷ್ಟು ರಮ್ಯವಾದ ಕಟ್ಟಡಗಳು!” ಎಂದು ವರ್ಣಿಸತೊಡಗಿದನು.