kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ವಿಮೋಚನಕಾಂಡ

,

16ನೇ ಅಧ್ಯಾಯ

,
ವಚನ   20

ಇತ್ತ ಶಿಷ್ಯರು ಹೊರಟುಹೋಗಿ, ಎಲ್ಲೆಡೆಗಳಲ್ಲಿಯೂ ಶುಭಸಂದೇಶವನ್ನು ಬೋಧಿಸತೊಡಗಿದರು. ಪ್ರಭು ಯೇಸು ಅವರೊಂದಿಗೆ ಕಾರ್ಯಸಾಧಿಸುತ್ತಾ, ಮಹತ್ಕಾರ್ಯಗಳಿಂದ ಶುಭಸಂದೇಶವನ್ನು ಸಮರ್ಥಿಸುತ್ತಾ ಇದ್ದರು. (ಆ ಮಹಿಳೆಯರು ಹೋಗಿ ತಾವು ಕೇಳಿದ್ದೆಲ್ಲವನ್ನೂ ಪೇತ್ರನಿಗೂ ಆತನ ಸಂಗಡಿಗರಿಗೂ ಸಂಕ್ಷಿಪ್ತವಾಗಿ ತಿಳಿಸಿದರು. ಅನಂತರ ಯೇಸುಸ್ವಾಮಿ ಸ್ವತಃ ತಮ್ಮ ಶುಭಸಂದೇಶವನ್ನು ಶಿಷ್ಯರ ಮೂಲಕ ಜಗತ್ತಿನೆಲ್ಲೆಡೆ ಹರಡುವಂತೆ ಮಾಡಿದರು. ಶಾಶ್ವತ ಜೀವೋದ್ಧಾರವನ್ನೀಯುವ ಈ ಶುಭಸಂದೇಶವು ಪವಿತ್ರ ಹಾಗೂ ಚಿರಂತನವಾದುದು).

Go to Home Page