ಸರ್ವೇಶ್ವರಸ್ವಾಮಿ ಜುದೇಯದ ಅರಸ ಯೆಹೋಯಾಕೀಮನನ್ನು ಅವನ ಕೈವಶ ವಾಗುವಂತೆ ಮಾಡಿದರು . ಅಂತೆಯೇ ದೇವಾಲಯದ ಅನೇಕ ಪೂಜಾಪಾತ್ರೆಗಳು ಅವನ ಕೈವಶವಾದವು. ನೆಬೂಕದ್ನೆಚ್ಚರನು ಅವುಗಳನ್ನು ಶಿನಾರ್ ದೇಶಕ್ಕೆ ಸಾಗಿಸಿ, ತನ್ನ ದೇವರ ಮಂದಿರಕ್ಕೆ ತಂದು, ಆ ದೇವರ ಭಂಡಾರಕ್ಕೆ ಸೇರಿಸಿಕೊಂಡನು.