ಇದನ್ನು ಆಲಿಸಿದ ರಾಜ ನೆಬೂಕದ್ನೆಚ್ಚರನು ಎದ್ದು ಅಡ್ಡಬಿದ್ದನು. ದಾನಿಯೇಲನನ್ನು ಪೂಜಿಸಿ, ಅವನಿಗೆ ನೈವೇದ್ಯಮಾಡಿ, ಧೂಪಾರತಿ ಎತ್ತಬೇಕೆಂದು ಆಜ್ಞಾಪಿಸಿದನು.