ಆ ಉಪರಾಜ, ನಾಯಕ, ದೇಶಾಧಿಪತಿ, ಮಂತ್ರಿ, ಕೋಶಾಧ್ಯಕ್ಷ, ನ್ಯಾಯಾಧಿಪತಿ, ವಿಚಾರಕ ಇವರೂ ಸಮಸ್ತ ಸಂಸ್ಥಾನಾಧಿಕಾರಿಗಳೂ ರಾಜ ನೆಬೂಕದ್ನೆಚ್ಚರನು ನಿಲ್ಲಿಸಿದ್ದ ಪ್ರತಿಮೆಯ ಪ್ರತಿಷ್ಠಾಪನಾ ಸಮಾರಂಭಕ್ಕೆ ನೆರೆದುಬಂದು ಆ ಪ್ರತಿಮೆಯ ಮುಂದೆ ನಿಂತುಕೊಂಡರು.