ಆ ಮರದ ಬುಡದ ಮೋಟನ್ನು ಉಳಿಸಿರೆಂದು ಅಪ್ಪಣೆಯಾಗಿದೆ. ಇದರ ತಾತ್ಪರ್ಯವೇನೆಂದರೆ: ಪರಲೋಕದ ದೇವರಿಗೆ ಸರ್ವಾಧಿಕಾರ ಉಂಟೆಂಬುದನ್ನು ತಾವು ಅರಿತುಕೊಂಡ ನಂತರ ನಿಮ್ಮ ರಾಜ್ಯ ನಿಮಗೆ ಸ್ಥಿರವಾಗಿ ದೊರಕುವುದು.