ಆಗ ಆ ಅಧಿಕಾರಿಗಳು, “ಈ ದಾನಿಯೇಲನ ಮೇಲೆ ತಪ್ಪುಹೊರಿಸಬೇಕಾದರೆ ಇವನ ದೇವರ ಹಾಗೂ ಧರ್ಮದ ಮೂಲಕವೇ ಹೊರತು ಇನ್ನಾವುದರಲ್ಲೂ ನಮಗೆ ಅವಕಾಶ ದೊರಕದು,” ಎಂದುಕೊಂಡರು.