ಇದನ್ನು ಅರಿತುಕೊಂಡ ಆ ಅಧಿಕಾರಿಗಳು ರಾಜಸನ್ನಿಧಿಗೆ ಮತ್ತೆ ಕೂಡಿಬಂದು, “ಪ್ರಭೂ, ರಾಜರು ವಿಧಿಸಿದ ಯಾವ ನಿಬಂಧನೆಯಾಗಲಿ, ಶಾಸನವಾಗಲಿ ರದ್ದಾಗಬಾರದು ಎಂಬ ಧರ್ಮಸೂತ್ರ ಮೇದ್ಯರಲ್ಲೂ ಪರ್ಷಿಯರಲ್ಲೂ ಉಂಟೆಂಬುದು ತಮಗೆ ತಿಳಿದಿರಬೇಕು,” ಎಂದರು.