ಬಳಿಕ ರಾಜನು ಅರಮನೆಗೆ ಹಿಂದಿರುಗಿದನು. ಆ ರಾತ್ರಿಯೆಲ್ಲಾ ಉಪವಾಸವಿದ್ದನು. ವಾದ್ಯ ವಿನೋದಾವಳಿ ಯಾವುದನ್ನೂ ಹತ್ತಿರಬರಲು ಬಿಡಲಿಲ್ಲ. ನಿದ್ರೆ ಅವನ ಕಣ್ಣುಗಳಿಂದ ಮಾಯವಾಯಿತು.