ಆದಕಾರಣ ಸರ್ವೇಶ್ವರ ಈ ಕೇಡನ್ನು ಸಕಾಲಕ್ಕೆ ನಮ್ಮ ಮೇಲೆ ಬರಮಾಡಿದ್ದಾರೆ. ನಮ್ಮ ದೇವರಾದ ಸರ್ವೇಶ್ವರ ತಾವು ಮಾಡುವ ಸಕಲ ಕಾರ್ಯಗಳಲ್ಲೂ ನ್ಯಾಯಸ್ವರೂಪರು. ನಾವೋ ಅವರ ಮಾತನ್ನು ಕೇಳಲಿಲ್ಲ.