ಅವನು ಕೂಡಿಸುವ ಸೈನ್ಯವು ಆಶ್ರಯದುರ್ಗವಾದ ಪವಿತ್ರಾಲಯವನ್ನು ಹೊಲೆಗೆಡಿಸುವುದು. ಅನುದಿನದ ಬಲಿಯನ್ನು ನಿಲ್ಲಿಸುವುದು. ವಿನಾಶಕರ ವಿಕಟ ಮೂರ್ತಿಯನ್ನು ಪ್ರತಿಷ್ಠಾಪಿಸುವುದು.