ಹೀಗಿರಲು ಪೂರ್ವದಿಂದ ಮತ್ತು ಉತ್ತರದಿಂದ ಬರುವ ಸುದ್ದಿ ಅವನನ್ನು ಬಾಧಿಸುವುದು. ಅವನು ಅತಿರೋಷಗೊಂಡು ಬಹುಜನರನ್ನು ಧ್ವಂಸಿಸಿ ನಿರ್ನಾಮಮಾಡಲು ಹೊರಡುವನು.