ಸತ್ತು ಧೂಳಿ ಮಣ್ಣಿನಲ್ಲಿ ‘ದೀರ್ಘನಿದ್ರೆ’ಮಾಡುತ್ತಿರುವ ಅನೇಕರು ಏಳುವರು. ಎಚ್ಚೆತ್ತವರಲ್ಲಿ ಕೆಲವರು ನಿತ್ಯಜೀವವನ್ನು ಅನುಭವಿಸುವರು; ಕೆಲವರು ತಿರಸ್ಕೃತರಾಗಿ ನಿತ್ಯ ನಿಂದನೆಗೆ ಗುರಿಯಾಗುವರು.