ಅನೇಕರು ತಮ್ಮನ್ನು ಶುದ್ಧೀಕರಿಸಿ, ಶುಭ್ರಮಾಡಿಕೊಂಡು ಶೋಧಿತರಾಗುವರು. ದುಷ್ಟರು ದುಷ್ಟರಾಗಿಯೇ ನಡೆಯುವರು. ಅವರಲ್ಲಿ ಯಾರಿಗೂ ವಿವೇಕವಿರದು. ಬುದ್ಧಿವಂತರಿಗೆ ವಿವೇಕವಿರುವುದು.