ಇಸ್ರಯೇಲಿನವರೇ, ಸರ್ವೇಶ್ವರಸ್ವಾಮಿಯ ವಾಕ್ಯವನ್ನು ಆಲಿಸಿರಿ: “ಈ ದೇಶದಲ್ಲಿ ಸತ್ಯ, ಪ್ರೀತಿ, ಭಕ್ತಿ ಎಂಬುದೇ ಇಲ್ಲ. ಇಲ್ಲಿನ ನಿವಾಸಿಗಳ ಮೇಲೆ ಸರ್ವೇಶ್ವರ ಆಪಾದನೆ ಹೊರಿಸಿದ್ದಾರೆ.