ನಿರಂತರವಾಗಿ ಹುಡುಕಿ ಅವರನ್ನು ಕಂಡುಕೊಳ್ಳೋಣ; ಸರ್ವೇಶ್ವರಸ್ವಾಮಿಯನ್ನು ಅರಿತುಕೊಳ್ಳೋಣ; ಅವರ ಆಗಮನ ಸೂರ್ಯೋದಯದಂತೆ ನಿಶ್ಚಯ. ಭೂಮಿಯನ್ನು ತಣಿಸುವ ಮುಂಗಾರು ಹಿಂಗಾರು ಮಳೆಗಳಂತೆ ಅವರು ನಮ್ಮ ಬಳಿಗೆ ಬಂದೇ ಬರುವರು.