ಇವರು ಗಾಳಿಯನ್ನು ಬಿತ್ತುತ್ತಾರೆ; ಬಿರುಗಾಳಿಯನ್ನು ಕೊಯ್ಯುತ್ತಾರೆ. ಅವರ ಪೈರು ತೆನೆಗೆ ಬಾರದು. ಕಾಳು ಮೊಳೆತರೂ ಕೂಳು ದೊರಕದು. ಒಂದು ವೇಳೆ ದೊರಕಿದರೂ ಅನ್ಯಜನರು ಅದನ್ನು ಕಬಳಿಸಿಬಿಡುವರು.