ಸರ್ವೇಶ್ವರ ಇಂತೆನ್ನುತ್ತಾರೆ: “ಇಸ್ರಯೇಲ್ ಮೋಸದ ತಕ್ಕಡಿ ಹಿಡಿದು ವ್ಯಾಪಾರಮಾಡುವ ಕಾನಾನ್ಯರಂತೆ ಇದೆ. ಇತರರಿಂದ ಕಸಿದುಕೊಳ್ಳಬೇಕೆಂಬುದೇ ಅದರ ದುರಾಸೆ.”