“ರಾಷ್ಟ್ರಗಳು ಎಚ್ಚೆತ್ತು ಸರ್ವೇಶ್ವರಸ್ವಾಮಿಯ ನ್ಯಾಯತೀರ್ಪಿನ ಕಣಿವೆಗೆ ಇಳಿಯಲಿ. ಸುತ್ತಮುತ್ತ ನೆರೆದಿರುವ ರಾಷ್ಟ್ರಗಳಿಗೆ ನ್ಯಾಯತೀರಿಸಲು ಅಲ್ಲಿ ನಾನು ಆಸೀನನಾಗಿರುವೆನು.