ಸ್ವಾಮಿಯ ಶೂರರೇ, ಕುಡುಗೋಲನ್ನು ಹಾಕಿರಿ; ಫಲ ಪಕ್ವವಾಗಿದೆ. ಬನ್ನಿ, ದ್ರಾಕ್ಷಿಯನ್ನು ತುಳಿಯಿರಿ; ಆಲೆಯು ಭರ್ತಿಯಾಗಿದೆ, ತೊಟ್ಟಿಗಳು ತುಂಬಿತುಳುಕುತ್ತಿವೆ; ರಾಷ್ಟ್ರಗಳ ದುಷ್ಟತನವು ಮಿತಿಮೀರಿದೆ.