ಚಳಿಗಾಲ, ಬೇಸಿಗೆಕಾಲಗಳ ವಿಹಾರಗೃಹಗಳನ್ನು ವಿನಾಶಮಾಡುವೆನು. ದಂತನಿರ್ಮಿತ ಮಂದಿರಗಳು ಧ್ವಂಸವಾಗುವುವು. ಮಹಾಸೌಧಗಳು ನೆಲಸಮವಾಗುವುವು. ಸರ್ವೇಶ್ವರಸ್ವಾಮಿಯ ನುಡಿಯಿದು.”