“ಬಿಸಿಗಾಳಿಯನ್ನು ಕಳುಹಿಸಿ ನಿಮ್ಮ ಪೈರು ಒಣಗುವಂತೆ ಮಾಡಿದೆ. ನಿಮ್ಮ ಬೆಳೆ ಬೂಷ್ಟು ಹಿಡಿದು ನಾಶವಾಗುವಂತೆ ಮಾಡಿದೆ. ನಿಮ್ಮ ವನವೃಕ್ಷಗಳನ್ನೂ ದ್ರಾಕ್ಷಾತೋಟಗಳನ್ನೂ ಹಾಳುಮಾಡಿದೆ. ನಿಮ್ಮ ಅಂಜೂರದ ಗಿಡಗಳನ್ನೂ ಎಣ್ಣೆಮರಗಳನ್ನೂ ಮಿಡತೆಗಳು ತಿಂದುಬಿಡುವಂತೆ ಮಾಡಿದೆ. ಆದರೂ ನೀವು ನನ್ನ ಬಳಿಗೆ ಹಿಂದಿರುಗಲಿಲ್ಲ,” ಎನ್ನುತ್ತಾರೆ ಸರ್ವಶಕ್ತ ಸರ್ವೇಶ್ವರ.
Go to Home Page