Thiruvachanam Logo

P. O. C ബൈബിള്‍

,

ಹಳೆಯ ಒಡಂಬಡಿಕೆ

,

ಆಮೋಸ

,

6ನೇ ಅಧ್ಯಾಯ

,
വാക്യം   10

ಶವವನ್ನು ಸುಡಲು ಬಂದ ಸಂಬಂಧಿಕರು ಹೆಣವನ್ನು ಮನೆಯೊಳಗಿಂದ ತೆಗೆದುಕೊಂಡು ಹೋದಾಗ, “ನಿಮ್ಮಲ್ಲಿ ಯಾರಾದರೂ ಉಳಿದಿದ್ದಾರೋ?” ಎಂದು ಒಳಮನೆಯಲ್ಲಿ ಇರುವವನನ್ನು ಕೇಳಿದರೆ, ಅವನು “ಇಲ್ಲ” ಎನ್ನುವನು. ಆಗ ಆ ಸಂಬಂಧಿಕನು, “ಮೌನದಿಂದಿರು! ಸರ್ವೇಶ್ವರಸ್ವಾಮಿಯ ಹೆಸರನ್ನೂ ಎತ್ತಕೂಡದು” ಎಂದು ಎಚ್ಚರಿಸುವನು.

Go to Home Page