ನೀನು ಹೀಗೆ ಹೇಳಿದ್ದರಿಂದ ಸರ್ವೇಶ್ವರ ಇಂತೆನ್ನುತ್ತಾರೆ: ‘ನಿನ್ನ ಹೆಂಡತಿ ಈ ಪಟ್ಟಣದಲ್ಲಿ ವೇಶ್ಯೆಯಾಗುವಳು. ನಿನ್ನ ಪುತ್ರಪುತ್ರಿಯರು ಕತ್ತಿಗೆ ತುತ್ತಾಗುವರು. ನಿನ್ನ ನಾಡನ್ನು ಶತ್ರುಗಳು ವಶಪಡಿಸಿಕೊಂಡು ಹಂಚಿಕೊಳ್ಳುವರು. ನೀನು ಸಹ ಅಪವಿತ್ರವಾದ ನಾಡಿನಲ್ಲಿ ಸಾಯುವೆ. ಇಸ್ರಯೇಲರು ಖಂಡಿತವಾಗಿ ಸ್ವಂತ ನಾಡಿನಿಂದ ಪರದೇಶಕ್ಕೆ ಸೆರೆಯಾಗಿಹೋಗುವರು’,” ಎಂದು ಹೇಳಿದನು.
Go to Home Page