ಅವರು ನನಗೆ: “ಆಮೋಸನೇ, ನಿನ್ನ ಕಣ್ಣಿಗೆ ಕಾಣಿಸುವುದೇನು?” ಎಂದು ಕೇಳಿದರು. “ಮಾಗಿದ ಹಣ್ಣಿನ ಒಂದು ಬುಟ್ಟಿ” ಎಂದು ಉತ್ತರಿಸಿದೆ. ಆಗ ಸರ್ವೇಶ್ವರ ನನಗೆ ಹೀಗೆಂದರು: “ಇಸ್ರಯೇಲರಾದ ನನ್ನ ಜನರಿಗೆ ಕಡೆಗಾಲ ಮಾಗುತ್ತಾ ಬಂದಿದೆ. ಇನ್ನು ಅವರನ್ನು ಕಂಡೂ ಕಾಣದಂತೆ ಇರಲಾರೆ. ಅವರನ್ನು ದಂಡಿಸಿಯೇ ತೀರುವೆನು.
Go to Home Page