ಆಗ ಸರ್ವೇಶ್ವರಸ್ವಾಮಿ ಬಲಿಪೀಠದ ಪಕ್ಕದಲ್ಲಿ ನಿಂತಿರುವುದನ್ನು ಕಂಡೆನು. ಅವರು ನನಗೆ ಹೀಗೆಂದು ಅಪ್ಪಣೆಮಾಡಿದರು: “ಹೊಸ್ತಿಲುಗಳು ಕದಲುವಂತೆ ಕಂಬಗಳ ಬೋದಿಗೆಗೆ ಬಲವಾಗಿ ಹೊಡೆ. ಅವು ಕುಸಿದು ಎಲ್ಲರ ತಲೆಯ ಮೇಲೆ ಬೀಳಲಿ. ಅಳಿದುಳಿದವರನ್ನು ಖಡ್ಗಕ್ಕೆ ತುತ್ತಾಗಿಸುವೆನು. ಅವರಲ್ಲಿ ಯಾರೂ ಓಡಿಹೋಗರು; ಯಾರೂ ತಪ್ಪಿಸಿಕೊಳ್ಳರು.
Go to Home Page