ಸೇನಾಧಿಶ್ವರ ದೇವರಾದ ಸರ್ವೇಶ್ವರ ಮುಟ್ಟಿದ ಮಾತ್ರಕ್ಕೆ ಕರಗುವುದು ಭೂಮಿ. ಗೋಳಿಡುವುದು ಸಕಲ ಜನತೆ ಉಬ್ಬುವುದು ನಾಡೆಲ್ಲ ನೈಲ್ ನದಿಯಂತೆ ಕುಗ್ಗಿ ಕರಗುವುದು ಈಜಿಪ್ಟಿನ ನದಿಯಂತೆ