ಉನ್ನತದಲ್ಲಿ ಹಲವು ಉಪ್ಪರಿಗೆಗಳನ್ನು ನಿರ್ಮಿಸುವವ ಆತನೆ ಭುವಿಯಲ್ಲಿ ಗುಮ್ಮಟವನ್ನು ಸ್ಥಾಪಿಸಿಕೊಂಡವನು ಆತನೆ ಸಾಗರದ ನೀರನ್ನು ಸೇದಿ ಧರೆಯ ಮೇಲೆ ಸುರಿಯುವವ ಆತನೆ ಆತನ ನಾಮಧೇಯ ಸರ್ವೇಶ್ವರಸ್ವಾಮಿ ಎಂಬುದೇ.