‘ನಮಗೆ ಯಾವುದೇ ಆಪತ್ತು ತಟ್ಟದು. ಯಾವುದೇ ವಿಪತ್ತು ಅಡ್ಡಬರದು’ ಎಂದುಕೊಳ್ಳುವ ನನ್ನ ಜನರಲ್ಲಿನ ಪಾಪಿಗಳೆಲ್ಲರು ಖಡ್ಗದಿಂದ ಹತರಾಗುವರು.”