ಸರ್ವೇಶ್ವರಾ, ನಿಮ್ಮ ಮಂದೆಗೆ ಸೇರಿದ ಜನರನ್ನು ಕುರಿಗಾಹಿಯಂತೆ ಪರಿಪಾಲಿಸಿರಿ. ನಿಮ್ಮ ಸ್ವಾಸ್ತ್ಯವಾಗಿ, ಮಂದೆಯಾಗಿ ಇರುವಂಥ ಜನರು, ಸುತ್ತಮುತ್ತಲು ಫಲವತ್ತಾದ ಹಸಿರು ಭೂಮಿಯಿದ್ದರೂ ಮರಳುಗಾಡಿನಲ್ಲಿ ಪ್ರತ್ಯೇಕವಾಗಿ ಜೀವಿಸುತ್ತಿರುವರು. ಪೂರ್ವಕಾಲದಲ್ಲಿದ್ದಂತೆ, ಈಗ ಅವರು ಬಾಷಾನ್ ಮತ್ತು ಗಿಲ್ಯಾದ್ ನಾಡುಗಳಿಗೆ ತೆರಳಿ ಪೋಷಣೆ ಪಡೆಯಲಿ.
Go to Home Page