ಹಾಜರಾಗಲು ಕರೆಬಂದಿದೆ ಅರಸನಿಂದ ಸೇನಾಪತಿಗಳಿಗೆ; ಎದ್ದುಬಿದ್ದು ಓಡಾಡುತ್ತಿರೆ ಅವರು ಪೌಳಿಗೋಡೆ ಕಡೆಗೆ ಅಡ್ಡ ಗುರಾಣಿಗಳನ್ನೊಡ್ಡುತ್ತಿರೆ ಟಗರು ದಿಮ್ಮಿಗಳಿಗೆ.