kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಹಗ್ಗಾಯ

,

2ನೇ ಅಧ್ಯಾಯ

,
ವಚನ   4

ಜೆರುಬ್ಬಾಬೆಲನೇ, ಈಗ ಧೈರ್ಯದಿಂದಿರು. ಯೆಹೋಚಾದಾಕನ ಮಗನೂ ಮಹಾಯಾಜಕನೂ ಆದ ಯೆಹೋಶುವನೇ, ಎದೆಗುಂದಬೇಡ. ನಾಡಿನ ಜನರೇ, ನೀವೆಲ್ಲರು ಧೈರ್ಯದಿಂದ ಕೆಲಸಮಾಡಿ. ಇದು ಸೇನಾಧೀಶ್ವರ ಸರ್ವೇಶ್ವರ ಆದ ನನ್ನ ನುಡಿ. ನಾನು ನಿಮ್ಮೊಡನೆ ಇದ್ದೇನೆ.

Go to Home Page