ಸಕಲ ಜನಾಂಗಗಳನ್ನು ನಡುಗಿಸುವೆನು. ಆಗ ಎಲ್ಲ ರಾಷ್ಟ್ರಗಳ ಸಿರಿಸಂಪತ್ತು ಇಲ್ಲಿಗೆ ಬರುವುದು. ಈ ಆಲಯವನ್ನು ವೈಭವದಿಂದ ತುಂಬಿಸುವೆನು. ಇದು ಸರ್ವಶಕ್ತ ಸರ್ವೇಶ್ವರನ ನುಡಿ.