ಈ ಆಲಯದ ಮುಂದಿನ ವೈಭವವು ಹಿಂದಿನ ವೈಭವಕ್ಕಿಂತ ಶ್ರೇಷ್ಠವಾಗಿರುವುದು. ಈ ಸ್ಥಳದಲ್ಲಿ ಶಾಂತಿ ಸಮೃದ್ಧಿಯನ್ನು ಅನುಗ್ರಹಿಸುವೆನು.” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.