ಇನ್ನು ಮುಂದಕ್ಕೂ ಕಣಜದಲ್ಲಿ ಕಾಳಿಲ್ಲದೆ ಇರುವುದೋ? ದ್ರಾಕ್ಷೆ, ಅಂಜೂರ, ದಾಳಿಂಬೆ, ಓಲಿವ್ ಗಿಡಗಳು ಫಲಿಸದೆಹೋಗುವವೋ? ಇಲ್ಲ. ಈ ದಿನ ಮೊದಲ್ಗೊಂಡು ನಾನು ನಿಮ್ಮನ್ನು ಆಶೀರ್ವದಿಸುವೆನು.”