“ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ: ನೀನು ನನ್ನ ಮಾರ್ಗದಲ್ಲಿ ನಡೆದು, ನಾನು ನಿನಗೆ ವಹಿಸಿದ ಕಾರ್ಯವನ್ನು ನೆರವೇರಿಸಿದರೆ, ನನ್ನ ಆಲಯದ ಮುಖ್ಯಾಧಿಕಾರಿಯಾಗುವೆ. ಅದರ ವ್ಯಾಪ್ತಿಯಲ್ಲಿ ಉಳ್ಳ ಎಲ್ಲದಕ್ಕೂ ವ್ಯವಸ್ಥಾಪಕನಾಗುವೆ. ಈ ಸನ್ನಿಧಾನದ ದೂತರ ಮಧ್ಯೆ ಬಂದುಹೋಗುವ ಹಕ್ಕನ್ನು ನಿನಗೆ ಕೊಡುವೆನು.
Go to Home Page