ಅದಕ್ಕೆ ಸೂತ್ರಧಾರಿಯಾದ ದೂತನು, “ಬಾಬಿಲೋನಿಯಾ ದೇಶಕ್ಕೆ: ಅಲ್ಲಿ ಅವಳಿಗೆ ಗುಡಿಕಟ್ಟುವುದಕ್ಕಾಗಿ ಹೋಗುತ್ತಿದ್ದಾರೆ. ಅದು ಸಿದ್ಧವಾದಾಗ ಅಲ್ಲಿನ ಪೀಠದ ಮೇಲೆ ಆ ಕೊಳಗವನ್ನು ಪ್ರತಿಷ್ಠಾಪಿಸಲಾಗುವುದು,” ಎಂದನು.