ಧರ್ಮಶಾಸ್ತ್ರವನ್ನಾಗಲೀ ಪೂರ್ವಕಾಲದ ಪ್ರವಾದಿಗಳ ಮುಖಾಂತರ, ಸೇನಾಧಿಶ್ವರ ಸರ್ವೇಶ್ವರ ಆದ ನಾನು ತಿಳಿಸಿದ ನನ್ನಾತ್ಮಪ್ರೇರಿತ ಮಾತುಗಳನ್ನಾಗಲೀ ಕೇಳದೆಹೋದರು. ಹೀಗೆ ನನ್ನ ಕಡುಕೋಪಕ್ಕೆ ಗುರಿಯಾದರು.