ಸೇನಾಧೀಶ್ವರ ಸರ್ವೇಶ್ವರ ಹೀಗೆನ್ನುತ್ತಾರೆ: “ಮುದುಕರು, ಮುದುಕಿಯರು ಮತ್ತೆ ಜೆರುಸಲೇಮಿನ ಚೌಕಗಳಲ್ಲಿ ಕುಳಿತುಕೊಳ್ಳುವರು. ವೃದ್ಧಾಪ್ಯದ ಪ್ರಯುಕ್ತ ಒಬ್ಬೊಬ್ಬರ ಕೈಯಲ್ಲಿ ಊರುಗೋಲು ಇರುವುದು.