ಜನರು ನೆಮ್ಮದಿಯಿಂದ ಬಿತ್ತನೆ ಮಾಡುವರು. ದ್ರಾಕ್ಷಾಲತೆ ಹಣ್ಣುಬಿಡುವುದು. ಭೂಮಿಯಲ್ಲಿ ಬೆಳೆಯಾಗುವುದು. ಆಕಾಶ ಮಳೆಯನ್ನು ಸುರಿಸುವುದು. ಅಳಿದುಳಿದ ಜನರಿಗೆ ಈ ಸೌಭಾಗ್ಯ ಲಭಿಸುವಂತೆ ಮಾಡುವೆನು.