“ನೀವು ಮಾಡಬೇಕಾದುದು ಏನೆಂದರೆ: ಪ್ರತಿಯೊಬ್ಬನು ತನ್ನ ನೆರೆಯವನೊಡನೆ ಸತ್ಯವನ್ನೇ ಆಡಲಿ. ನ್ಯಾಯಾಲಯಗಳಲ್ಲಿ ನಿಮ್ಮ ತೀರ್ಪು ನ್ಯಾಯಸಮ್ಮತವಾಗಿರಲಿ, ಶಾಂತಿಯ ಸಾಧನ ಆಗಿರಲಿ.