kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಜೆಕರ್ಯ

,

9ನೇ ಅಧ್ಯಾಯ

,
ವಚನ   15

ರಕ್ಷಿಸುವನು ಸೇನಾಧೀಶ್ವರ ಸರ್ವೇಶ್ವರ ತನ್ನ ಜನರನು ನಸುಕಿ ನಾಶಮಾಡುವರವರು ಕವಣೆಗಾರ ಶತ್ರುಗಳನು. ಭೋರ್ಗರೆಯುವರು ಕುಡಿದು ಅಮಲೇರಿದವರಂತೆ ಇರುವರು ತುಂಬಿ ತುಳುಕುವ ಬೋಗುಣಿಗಳಂತೆ ರಕ್ತತೋಯ್ದ ವೇದಿಯ ಮೂಲೆಮೂಲೆಗಳಂತೆ.

Go to Home Page